ಕಣ್ಣಿಗೆ ಖಾರದ ಪುಡಿ ಎರಚಿ ಹಣ, ಚಿನ್ನಾಭರಣ ದರೋಡೆ

ಹಾಸನ : ಕಣ್ಣಿಗೆ ಖಾರದ ಪುಡಿ ಎರಚಿ ಹಣ, ಚಿನ್ನಾಭರಣ ದರೋಡೆ

ಹಾಸನದ ಆದರ್ಶ ನಗರದಲ್ಲಿ ಕಳೆದ 
ರಾತ್ರಿ ಘಟನೆ

ಇಲಿಯಾಸ್ ಎಂಬುವವರ ಮನೆಯಲ್ಲಿ ದರೋಡೆ

ಮನೆಯಲ್ಲಿದ್ದ ಇಬ್ಬರು ಯುವತಿಯರ ಕಣ್ಣಿಗೆ ಕಾರದ ಪುಡಿ ಎರಚಿ ಪರಾರಿಯಾದ ಕಳ್ಳರು

ಒಂದು ಲಕ್ಷ ಹಣ, 50 ಗ್ರಾಂ ಚಿನ್ನಾಭರಣ ದೋಚಿ ಎಸ್ಕೇಪ್

ಇಲಿಯಾಸ್ ಬಸ್ ನಿಲ್ದಾಣಕ್ಕೆ ತೆರಳಿದ್ದರು

ಈ ವೇಳೆ ಅವರ ಇಬ್ಬರು ಹೆಣ್ಣು ಮಕ್ಕಳು ಮನೆಯಲ್ಲಿದ್ದರು

ಈ ಸಂದರ್ಭ ಕಾದು ಮನೆಗೆ ನುಗ್ಗಿದ ಇಬ್ಬರು ಖದೀಮರು

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಭೇಟಿ ಪರಿಶೀಲನೆ

ಪೆನ್ ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Post a Comment

0 Comments