ಈ ಸ್ಥಿತಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ಕಲುಷಿತ ನೀರು ಸೇವನೆ, 25 ಕ್ಕೂ ಹೆಚ್ಚು ಜನ ಅಸ್ವಸ್ಥ

ಹಾಸನ: ಕಲುಷಿತ ನೀರು ಸೇವನೆ, 25 ಕ್ಕೂ ಹೆಚ್ಚು ಜನ ಅಸ್ವಸ್ಥ
ಅರಸೀಕೆರೆ ತಾಲ್ಲೂಕು ಬಂದೂರು ಬೋವಿ ಕಾಲೋನಿಯಲ್ಲಿ ಘಟನೆ
ಅಸ್ವಸ್ಥರು ತಾಲೂಕು ಹಾಗೂ ಜಿಲ್ಲಾಸ್ಪತ್ರೆಗೆ ರವಾನೆ

ಹಲವು ದಿನಗಳಿಂದ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ ಇರಲಿಲ್ಲ

ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿರಲಿಲ್ಲ

ಹೀಗಾಗಿ ಅನಿವಾರ್ಯವಾಗಿ ಕಲುಷಿತ ನೀರನ್ನೇ ಕುಡಿದ ಕಾಲೋನಿ ಜನ

ಇಂದು ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ಹತ್ತಾರು ಜನ

ಮಕ್ಕಳು, ದೊಡ್ಡವರು ಸೇರಿ ಸುಮಾರು 25 ಕ್ಕೂ ಹೆಚ್ಚು ಜನ ಅಸ್ವಸ್ಥ

ಈ ಸ್ಥಿತಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಸ್ಥಳೀಯರಿಂದ ತೀವ್ರ ತರಾಟೆ

Post a Comment

0 Comments