ನಗರದ ಶ್ರೀನಗರ ಬಡಾವಣೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಇಂದು ಯಶಸ್ವಿಯಾಗಿದ್ದಾರೆ

ಹಾಸನ:-ನಗರದ ಶ್ರೀನಗರ ಬಡಾವಣೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಇಂದು ಯಶಸ್ವಿಯಾಗಿದ್ದಾರೆ 
ಖಚಿತ ಮಾಹಿತಿ ಮೇರೆಗೆ ನಗರಠಾಣೆಯ ಪಿಎಸ್ಐ ಗಿರಿಧರ್ ಹಾಗೂ ತಹಸೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದಾಗ ಆರೋಪಿ ತನ್ವೀರ್(24) ನನ್ನು ಬಂಧಿಸಿ ಸ್ಥಳದಲ್ಲಿದ್ದ 24 ಪ್ಯಾಕೆಟ್ ಗಾಂಜಾವಶಪಡಿಸಿಕೊಳ್ಳಲಾಗಿದ್ದು ಅಕ್ರಮದಲ್ಲಿ ತೊಡಗಿದ್ದ ಮತ್ತೊಬ್ಬ ಆರೋಪಿ ಆದಿಲ್ ನನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

Post a Comment

0 Comments