ಸಂಸದರಾದ ಪ್ರಜ್ವಲ್ ರೇವಣ್ಣ ಇಂದು ಕ್ಷೇತ್ರದ ಜನತೆಯ ಸಮಸ್ಯೆಯನ್ನು ಆಲಿಸಿದ್ದು ಸಮಸ್ಯೆಗಳನ್ನು ಬಗೆಹರಿಸುವನಿಟ್ಟಿನಲ್ಲಿ ಜನತೆಗೆ ಭರವಸೆ ನೀಡಿದ್ದಾರೆ

ಹಾಸನ:-ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸಂಸದರ ಕಚೇರಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಪ್ರಜ್ವಲ್ ರೇವಣ್ಣ  ಇಂದು ಕ್ಷೇತ್ರದ ಜನತೆಯ ಸಮಸ್ಯೆಯನ್ನು ಆಲಿಸಿದ್ದು ಕೆಲವೊಂದು ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಿ ಉಳಿದ ಸಮಸ್ಯೆಗಳನ್ನು ಬಗೆಹರಿಸುವನಿಟ್ಟಿನಲ್ಲಿ ಜನತೆಗೆ ಭರವಸೆ ನೀಡಿದ್ದಾರೆ

Post a Comment

0 Comments