ಕೆ ಗೋಪಾಲಯ್ಯ ಅವರಿಗೆ ಕರೋನ ಸೋಂಕುದೃಢಪಟ್ಟಿದೆ

ಹಾಸನ:-ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸರಬರಾಜು ಮತ್ತು ನಾಗರಿಕ ವ್ಯವಹಾರಗಳ ಸಚಿವರಾದ ಕೆ ಗೋಪಾಲಯ್ಯ ಅವರಿಗೆ ಕರೋನ ಸೋಂಕುದೃಢಪಟ್ಟಿದೆ 
ಈ ವಿಚಾರವಾಗಿ ಸ್ವತಃ ಸಚಿವರೇ ಇಂದು ಸಂಜೆ ಸಾಮಾಜಿಕ ಜಾಲತಾಣದ ಬಗ್ಗೆ ಮಾಹಿತಿ ನೀಡಿದ್ದು ರೋಗ ಲಕ್ಷಣಗಳಿಲ್ಲದಿದ್ದರೂ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಕಳೆದ ಒಂದು ವಾರದಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕರೋನ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ .
ನನಗೆ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಇಂದು ಮಧ್ಯಾಹ್ನ 4 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.

ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹಾಗೂ ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ.

ಕೆ ಗೋಪಾಲಯ್ಯ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಹಾಸನ ಜಿಲ್ಲೆ ಉಸ್ತುವಾರಿ ಸಚಿವರು

I have been tested positive for coronavirus. while i am doing fine, I am being hospitalised as a precaution on the recommendation of doctors. 

I request those who have come in contact with me recently to be observant and exercise self quarantine & take suitable precautions

 K Gopalaiah 
Minister for Food, Civil supplies & consumer affairs 
Government of Karnataka 
 District incharge minister Hassan.

Post a Comment

0 Comments