ಚನ್ನರಾಯಪಟ್ಟಣ:-ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ತಾಲೂಕು ಅಬಕಾರಿ ಇಲಾಖಾ ಅಧಿಕಾರಿಗಳು ಇಂದು ಯಶಸ್ವಿಯಾಗಿದ್ದಾರೆ

ಚನ್ನರಾಯಪಟ್ಟಣ:-ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ತಾಲೂಕು ಅಬಕಾರಿ ಇಲಾಖಾ ಅಧಿಕಾರಿಗಳು ಇಂದು ಯಶಸ್ವಿಯಾಗಿದ್ದಾರೆ 
ತಾಲೂಕಿನ ಬರಾಳು ಗ್ರಾಮದಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಒಣಗಾಂಜಾ ಖಚಿತ ಮಾಹಿತಿ ಮೇರೆಗೆ ವಾಹನವನ್ನು ಅಡ್ಡಗಟ್ಟಿದ ಅಧಿಕಾರಿಗಳು ಒಣ ಗಾಂಜಾ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ಬಳಸಿಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ .

Post a Comment

0 Comments