ಚನ್ನರಾಯಪಟ್ಟಣ:-ಮನೆಯ ಬೀಗಮುರಿದು ಒಳನುಗ್ಗಿದ ಕಳ್ಳರು ಮನೆಯ ಬೀರುವಿನಲ್ಲಿದ್ದ 2.66 ಲಕ್ಷ ರೂಪಾಯಿ ಕಳವು ಮಾಡಿರುವ ಘಟನೆ ಇಂದು ತಾಲ್ಲೂಕಿನ ಸೋಸಲಗೆರೆ ಗ್ರಾಮದಲ್ಲಿ ನಡೆದಿದೆ

ಚನ್ನರಾಯಪಟ್ಟಣ:-ಮನೆಯ ಬೀಗಮುರಿದು ಒಳನುಗ್ಗಿದ ಕಳ್ಳರು ಮನೆಯ ಬೀರುವಿನಲ್ಲಿದ್ದ  2.66 ಲಕ್ಷ ರೂಪಾಯಿ ಕಳವು ಮಾಡಿರುವ ಘಟನೆ ಇಂದು ತಾಲ್ಲೂಕಿನ ಸೋಸಲಗೆರೆ ಗ್ರಾಮದಲ್ಲಿ ನಡೆದಿದೆ 
ಸೋಸಲಗೆರೆ ಗ್ರಾಮದ ನಿವಾಸಿ ರಂಗಸ್ವಾಮಿ ಎಂಬುವವರು ಮನೆಯ ಬೀಗ ಹಾಕಿಕೊಂಡು  ಜಮೀನು ಕೆಲಸಕ್ಕೆ ಹೋಗಿ ಮನೆಗೆ ವಾಪಸ್ ಬರುವಷ್ಟರಲ್ಲಿ ಕಳ್ಳರು ಕೃತ್ಯ ಎಸಗಿದ್ದು ಘಟನೆ ಸಂಬಂಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ

Post a Comment

0 Comments