ಹಾಸನ: ಜಿಲ್ಲೆಯ ಶುಭ ಸಮಾರಂಭ ಅಥವಾ ಇನ್ನಿತರ ಕಾರ್ಯಗಳಲ್ಲಿ 200ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್

ಹಾಸನ: ಜಿಲ್ಲೆಯ ಶುಭ ಸಮಾರಂಭ ಅಥವಾ ಇನ್ನಿತರ ಕಾರ್ಯಗಳಲ್ಲಿ 200ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಇಂದು ಆದೇಶಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನೆಡೆಯುತ್ತಿರುವ ಮದುವೆ ಹಾಗೂ ಇನ್ನಿತರ ಶುಭ ಸಮಾರಂಭಗಳಲ್ಲಿ ಅತಿ ಹೆಚ್ಚು ಜನ ಸೇರಿರುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಆ ಬಗ್ಗೆ ಕಾರ್ಯಕ್ರಮ ಆಯೋಜಕರು ಮತ್ತು ಕಲ್ಯಾಣ ಮಂಟಪ ಮಾಲೀಕರು ಗಮನಿಸಬೇಕು ಎಂದರು.

Post a Comment

0 Comments