ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದ ಕಂಟೈನರ್.
ರಾಷ್ಟ್ರೀಯ ಹೆದ್ದಾರಿ 75 ರ ಪಾಳ್ಯ ಸಮೀಪ ನಡೆದ ಘಟನೆ.
ಮಂಗಳೂರಿನಿಂದ ಪ್ಲಾಸ್ಟಿಕ್ ವಸ್ತುಗಳು ತುಂಬಿಕೊಂಡು ಬೆಂಗಳೂರಿಗೆ ಹೋಗುತ್ತಿದ್ದ ಕಂಟೈನರ್.
ಘಟನೆಯಲ್ಲಿ ಕನಕಪುರ ಮೂಲದ ಚಾಲಕ ಶ್ರೀಕಾಂತ್( 39 ) ತೀವ್ರ ಸ್ವರೂಪದ ಗಾಯಗಳಾಗಿ ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ.
ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
0 Comments