ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ತಾಲೂಕಿನ ಹಳೇಬೀಡು ಹೋಬಳಿ ನಾಗರಾಜಪುರ ಗ್ರಾಮದಲ್ಲಿ ನಡೆದಿದೆ.

ಬೇಲೂರು:- ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ತಾಲೂಕಿನ ಹಳೇಬೀಡು ಹೋಬಳಿ ನಾಗರಾಜಪುರ ಗ್ರಾಮದಲ್ಲಿ ನಡೆದಿದೆ.
ರೈತ ಗಂಗಸ್ವಾಮಿ (40) ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿಯಾಗಿದ್ದು ತನ್ನ ಜಮೀನಿನಲ್ಲಿ ಶುಂಠಿ ಹಾಗೂ ಇತರೆ  ಬೆಳೆಗಳನ್ನು ಬೆಳೆಯಲು ಸುಮಾರು 10 ಲಕ್ಷಕ್ಕೂ ಹೆಚ್ಚು ಕೈಸಾಲ ಮಾಡಿಕೊಂಡಿದ್ದರು ಎಂದು ಕುಟುಂಬ ಮೂಲಗಳು ಸ್ಪಷ್ಟಪಡಿಸಿದ್ದು, ವಿಷಯ ತಿಳಿದ ಹಳೇಬೀಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Post a Comment

0 Comments