ಹಾಸನ : ಎರಡು ಚಿರತೆ ಅನುಮಾನಾಸ್ಪದ ಸಾವು



ಅರಸೀಕೆರೆ ತಾಲ್ಲೂಕು  ಕಲ್ಲುಂಡಿ ಗ್ರಾಮದ  ಬಳಿ ಘಟನೆ

ಎರಡು ವರ್ಷದ ಹಾಗೂ ಒಂದು ವರ್ಷದ ಎರಡು ಚಿರತೆ  ಸಾವು

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ

ಪಶು ವೈದ್ಯಾಧಿಕಾರಿಗಳಾದ ಹರೀಶ್ ಹಾಗೂ ವರದರಾಜ್ ಸ್ಥಳಕ್ಕೆ ಭೇಟಿ 

ಔಷಧ ಮಿಶ್ರಿತ ಆಹಾರ ತಿಂದು ಸಾವನ್ನಪ್ಪಿರುವ ಶಂಕೆ

ಸಾವಿಗೆ ನಿಖರ ಕಾರಣ ತಿಳಿದಿಲ್ಲ 

ತಾಲ್ಲೂಕು ವಲಯ ಅರಣ್ಯಾಧಿಕಾರಿ ದಯಾನಂದ್ ಹೇಳಿಕೆ

Post a Comment

0 Comments