ಬೇಲೂರು:-ನೇಣುಬಿಗಿದುಕೊಂಡು ವ್ಯಕ್ತಿಯೊಬ್ಬರು ಹಾಕತಿ ಮಾಡಿಕೊಂಡಿರುವ ಘಟನೆ ಇಂದು ಪಟ್ಟಣದ ನೆಹರೂ ಬಡಾವಣೆಯಲ್ಲಿ ನಡೆದಿದೆ.

ಬೇಲೂರು:-ನೇಣುಬಿಗಿದುಕೊಂಡು ವ್ಯಕ್ತಿಯೊಬ್ಬರು ಹಾಕತಿ ಮಾಡಿಕೊಂಡಿರುವ ಘಟನೆ ಇಂದು ಪಟ್ಟಣದ ನೆಹರೂ ಬಡಾವಣೆಯಲ್ಲಿ ನಡೆದಿದೆ.
ಬಡಾವಣೆಯ ಶಿವು (45), ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು ಇವರು ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ವಿಷಯ ತಿಳಿದ ನಗರ ಠಾಣೆಯ ಪಿ.ಎಸ್. ಐ. ಕಾವ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Post a Comment

0 Comments