ಹಾಸನ ತಾಲ್ಲೂಕಿನ ಮಡೆನೂರು ಗೇಟ್ ಬಳಿ ಇಂದು ತಡರಾತ್ರಿ ಘಟನೆ
ಎಂಟು ವರ್ಷದ ಹೆಣ್ಣು ಚಿರತೆ ಮೃತ
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ದುರಂತ
ಚಿತಾಗೆ ಡಿಕ್ಕಿ ಹೊಡೆದಿರುವ ಅಪರಿಚಿತ ವಾಹನ
ಆಹಾರ ಹುಡುಕಿ ಅಲೆಯುತ್ತಿದ್ದ ಚಿರತೆ
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ, ಪರಿಶೀಲನೆ
ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
#
0 Comments